"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Friday 22 November 2013

ಸುಜಲ-3 ಯೋಜನೆ (SUJAL-3):

★ ಸುಜಲ-3 ಯೋಜನೆ (SUJAL-3): ಜಲಾನಯನ ಪ್ರದೇಶಗಳಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಉದ್ದೇಶದಿಂದ ವಿಶ್ವಬ್ಯಾಂಕ್ ನೆರವಿನಿಂದ ಕರ್ನಾಟಕ ರಾಜ್ಯದ 7 ಜಿಲ್ಲೆಗಳಲ್ಲಿ (ದಾವಣಗೆರೆ, ಗುಲ್ಬರ್ಗಾ, ಯಾದಗಿರಿ, ಕೊಪ್ಪಳ, ಗದಗ, ಬೀದರ್, ಚಾಮರಾಜನಗರ) ಜಾರಿ ಮಾಡಲಾಗಿದೆ. ತಂತ್ರಜ್ಞಾನಗಳಪರಿಣಾಮಕಾರಿ ಬಳಕೆಯತ್ತ ಬೆಳೆಗಾರರನ್ನು ಪ್ರೋತ್ಸಾಹಿಸುವ , ಮಾರ್ಗದರ್ಶನ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ. ಈ ಯೋಜನೆಯ ಅನುಷ್ಠಾನಕ್ಕೆ 2013ನೇ ಸಾಲಿನಿಂದ 6 ವರ್ಷಗಳ ಕಾಲವನ್ನು ನಿಗದಿ ಪಡಿಸಲಾಗಿದೆ.

No comments:

Post a Comment