Thursday, 21 November 2013

★ ಸಂಪೂರ್ಣ ಕ್ರಾಂತಿ(Total Revolution):

★ ಸಂಪೂರ್ಣ ಕ್ರಾಂತಿ(Total Revolution): ಇಂದಿರಾಗಾಂಧಿರವರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕೆಂದು ಲೋಕನಾಯಕ ಜಯಪ್ರಕಾಶ ನಾರಾಯಣ ರವರು ಒತ್ತಾಯಿಸುವುದರೊಂದಿಗೆ ಈ ಕ್ರಾಂತಿಗೆ ಮುನ್ನುಡಿ ಹಾಕಿದರು. *. ಜಯಪ್ರಕಾಶ ನಾರಾಯಣ ರವರೊಂದಿಗೆ ವಿ.ಎಂ. ತಾರಕುಂಡೆರವರೂ ಕೂಡಾ ಕ್ರಾಂತಿಗೆ ಕರೆ ನೀಡಿದರು. *. ಈ ಕ್ರಾಂತಿಯ ಮುಖ್ಯ ಉದ್ದೇಶ ಸಾಮಾಜಿಕ ಪರಿವರ್ತನೆಗಾಗಿ ಕಾರ್ಯಕ್ರಮ ಕೈಗೊಳ್ಳುವುದಾಗಿತ್ತು, ಆ ಮೂಲಕ ಸಂಪೂರ್ಣ ಕ್ರಾಂತಿಯನ್ನು ಮಾಡಬೇಕೇಂದು ಜಯಪ್ರಕಾಶ ನಾರಾಯಣ ರವರು ಒತ್ತಾಯಿಸಿ ಸಂಪೂರ್ಣ ಕ್ರಾಂತಿಗೆ(Total Revolution) ಕರೆ ನೀಡಿದರು.

No comments:

Post a Comment