"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Sunday 1 December 2013

ಸಂಪೂರ್ಣ ಕ್ರಾಂತಿ(Total Revolution):

★ ಸಂಪೂರ್ಣ ಕ್ರಾಂತಿ(Total Revolution): --ಇಂದಿರಾಗಾಂಧಿರವರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕೆಂದು ಲೋಕನಾಯಕ ಜಯಪ್ರಕಾಶ ನಾರಾಯಣ ರವರು ಒತ್ತಾಯಿಸುವುದರೊಂದಿಗೆ ಈ ಕ್ರಾಂತಿಗೆ ಮುನ್ನುಡಿ ಹಾಕಿದರು. ಜಯಪ್ರಕಾಶ ನಾರಾಯಣ ರವರೊಂದಿಗೆ ವಿ.ಎಂ. ತಾರಕುಂಡೆರವರೂ ಕೂಡಾ ಕ್ರಾಂತಿಗೆ ಕರೆ ನೀಡಿದರು. ಈ ಕ್ರಾಂತಿಯ ಮುಖ್ಯ ಉದ್ದೇಶ ಸಾಮಾಜಿಕ ಪರಿವರ್ತನೆಗಾಗಿ ಕಾರ್ಯಕ್ರಮ ಕೈಗೊಳ್ಳುವುದಾಗಿತ್ತು, ಆ ಮೂಲಕ ಸಂಪೂರ್ಣ ಕ್ರಾಂತಿಯನ್ನು ಮಾಡಬೇಕೇಂದು ಜಯಪ್ರಕಾಶ ನಾರಾಯಣ ರವರು ಒತ್ತಾಯಿಸಿ ಸಂಪೂರ್ಣ ಕ್ರಾಂತಿಗೆ(Total Revolution) ಕರೆ ನೀಡಿದರು.

No comments:

Post a Comment