"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Friday 3 January 2014

ಪ್ರಸ್ತುತ ಆಧುನಿಕ ಶಿಕ್ಷಣ ಪದ್ಧತಿ: ಮೂಲ ಗುಣಮಟ್ಟ:

  • ಪ್ರಸ್ತುತ ಆಧುನಿಕ ಶಿಕ್ಷಣ ಪದ್ಧತಿ: ಮೂಲ ಗುಣಮಟ್ಟ:
ಅನಾದಿ ಕಾಲದಿಂದಲೂ ಭಾರತದಲ್ಲಿ ಸುವ್ಯವಸ್ಥಿತ ಶಿಕ್ಷಣ ಪದ್ಧತಿ ಇತ್ತು. ಗುರು ಪರಂಪರೆ ಮುಖೇನ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಗೈದ ಉದಾಹರಣೆಗಳು ಇವೆ. ಅದಕ್ಕೆ ಸಾಕ್ಷಿಯಾಗಿ ನಳಂದ, ತಕ್ಷಶಿಲ ಮತ್ತು ವಿಕ್ರಮಶೀಲ ವಿಶ್ವವಿದ್ಯಾನಿಲಯಗಳು ಇಂದು ದಂತ ಕಥೆಯೊ ಎಂದು ಭಾಸವಾಗುವಂತಹ ಶಿಕ್ಷಣದ ಉತ್ತುಂಗತೆಯನ್ನು ಸಾರಿವೆ. ಅಂದಿನ ಶಿಕ್ಷಣ ಕೇಂದ್ರಗಳು ಕೇವಲ ಧಾಮರ್ಿಕ ಕಲಿಕಾ ತಾಣಗಳಾಗಿರದೆ, ವಿಜ್ಞಾನ, ಹಸ್ತ ಸಾಮುದ್ರಿಕೆ, ಔಷಧ ಶಾಸ್ತ್ರ, ವೇದಾಂತ ಮುಂತಾದ ಕ್ಷೇತ್ರಗಳಲ್ಲಿ ಪಾರಂಗತೆಯನ್ನು ಸಾಧಿಸಿದ್ದವು.

ಜಾಗತೀಕರಣದ ಸಾಧನೆಗಳಿಗೆ ಸರಿಸಮವಾದ ವಿದ್ವತ್ತು, ಬುದ್ಧಿಮತ್ತೆ, ಪುರಾತನ ಭಾರತದಲ್ಲೂ ಕಂಡು ಬಂದಿರುವುದು ನಮಗೆ ಸೋಜಿಗ ತರುವ ಸಂಗತಿಯೇ. ಮಧ್ಯಕಾಲೀನದಲ್ಲಿ ಮುಕ್ತಾಬ್ ಮತ್ತು ಮದರಸಗಳು ಎಲ್ಲಾ ಕ್ಷೇತ್ರಗಳಲ್ಲಿ ಶಿಕ್ಷಣ ನೀಡುತ್ತಿದ್ದವು. ಚರಿತ್ರೆಯತ್ತ ಹೊರಳು ನೋಟ ಹರಿಸಿದಾಗ, ಅಂದಿನ ಯಾವುದೇ ಧಾಮರ್ಿಕ ಶಿಕ್ಷಣ ಕೇಂದ್ರಗಳು ಕೇವಲ ಧರ್ಮಬೋಧನೆಗಷ್ಟೇ ಸೀಮಿತವಾಗಿರದೆ ಜ್ಞಾನ ಸಂಪತ್ತನ್ನು ವೃದ್ಧಿಸುವ ತಾಣಗಳಾಗಿದ್ದು ಅಂದಿನವರ ಹೃದಯ ವೈಶಾಲ್ಯಕ್ಕೆ ಸಾಕ್ಷಿಗಳಾಗಿವೆ.

ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಶಿಕ್ಷಣವು ಸಾಂಸ್ಥಿಕ ರೂಪದಲ್ಲಿರಲಿಲ್ಲ ನಿಜ. ಆದರೆ `ಶಿಕ್ಷಣ' ಸಂಸ್ಥೆಗಳ ಚೌಕಟ್ಟಿಗೆ ಬಂದದ್ದು ಬ್ರಿಟಿಷರಿಂದ ಎಂಬುದು ತಪ್ಪು ತಿಳಿವಳಿಕೆ ಎಂದು ಧರಂಪಾಲ್ ಸಂಶೋಧನೆ ಹೇಳುತ್ತದೆ. ಅನೇಕ ಬ್ರಿಟಿಷ್ ಅಧಿಕಾರಿಗಳ ವರದಿ ಮೂಲಕ ತಿಳಿದು ಬರುವುದೇನೆಂದರೆ ಭಾರತದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿದ್ದು ವಿವಿಧ ಕ್ಷೇತ್ರದಲ್ಲಿ ಶಿಕ್ಷಣ ನೀಡುತ್ತಿದ್ದವು. ಆದರೆ ಬ್ರಿಟಿಷರು ತಂದ ಶಿಕ್ಷಣ ಪದ್ಧತಿಯು ಆಳುವ ವರ್ಗಕ್ಕೆ ಬೇಕಾದಂತಹ ಗುಲಾಮಗಿರಿಯನ್ನು ಪ್ರೋತ್ಸಾಹಿಸುವಂತಾಯಿತು.

ಶಿಕ್ಷಣದ ನಿಜವಾದ ಅರ್ಥವೇನು? ಇಂದಿನ ಶಿಕ್ಷಣದ ಗುರಿ ಎತ್ತ ಸಾಗಿದೆ? ಇಂದಿನ ಹೈಟೆಕ್ ಶಾಲೆಗಳು ಎಂತಹ ಮಾನವ ಸಂಪನ್ಮೂಲವನ್ನು ಸೃಷ್ಟಿಸಬಯಸುತ್ತಿವೆ, ಇಂದಿನ ವಿದ್ಯಾವಂತ ನಮ್ಮ ಸಮಾಜಕ್ಕೆ ಹೇಗೆ ಸಲ್ಲುತ್ತಾನೆ.. ಎಂಬ ಸಾಲು ಸಾಲು ಪ್ರಶ್ನೆಗಳು ಮೂಡುವುದು ಸಹಜ. ಇವಾನ್ ಇಲಿಚ್ ಹೇಳುವಂತೆ ಈ ಆಧುನಿಕ ಶಿಕ್ಷಣ ಪದ್ಧತಿಯು ಪ್ರಶ್ನಿಸದೆ ಒಪ್ಪಿಕೊಳ್ಳುವ, ದಕ್ಕಿಸಿಕೊಳ್ಳದೆ ಪಡೆದುಕೊಳ್ಳುವ ವರ್ಗವೊಂದು ಸೃಷ್ಟಿಸಿತು.

ಶಿಕ್ಷಣ ಕ್ಷೇತ್ರದಲ್ಲಿ ಕಾಲಕಾಲಕ್ಕೆ ಅನೇಕ ರಾಷ್ಟ್ರೀಯ ನೀತಿಗಳು ರಚನೆಗೊಂಡು ಜಾರಿಯಾದವು. ಆದರೂ ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣ ನೀಡುವುದು ಇನ್ನೂ ಸಾಧ್ಯವಾಗಿಲ್ಲ. ಇತ್ತೀಚೆಗೆ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಶಿಕ್ಷಣವನ್ನು ನೀಡುವ ಶಿಕ್ಷಕರಿಗೆ ತರಬೇತಿಯನ್ನು ನೀಡಿ ಅವರನ್ನು ಮತ್ತಷ್ಟು ಸಬಲಗೊಳಿಸಿ ಗುಣಾತ್ಮಕ ಶಿಕ್ಷಣ ನೀಡಲು ಪ್ರಯತ್ನಿಸಲಾಗುತ್ತಿದೆ. ಬುದ್ಧಿಮತ್ತೆಯ ವೃದ್ಧಿಗಾಗಿ ವಿಶೇಷ ಪಠ್ಯಕ್ರಮದ ಅಗತ್ಯದ ಅರಿವಾಗಿದೆ.

ಶಿಕ್ಷಣಕ್ಕೆ ಅತ್ಯಗತ್ಯವಾದ ಭಾಷೆಯ ಬಗ್ಗೆ ಒಂದಿಷ್ಟು ಗಂಭೀರ ಚಚರ್ೆಯಾಗುತ್ತಿದೆ. ಹಾಗೇ ಈಗಾಗಲೇ ಅಳಿದು ಹೋಗಿರುವ, ಅಳಿವಿನಂಚಿನಲ್ಲಿ ಕೊನೆ ಉಸಿರೆಳೆಯುತ್ತಿರುವ ಭಾಷೆಗಳನ್ನು ಉಳಿಸಿಕೊಳ್ಳಲು ಹೇಗೆ ಪ್ರಯತ್ನ ಮಾಡಬೇಕೆಂಬ ಗಂಭೀರ ಪ್ರಶ್ನೆ ನಮ್ಮ ಮುಂದಿದೆ.
ಜ್ಞಾನವೃದ್ಧಿಗೆ ಮೂಲ ಸೆಲೆಯಾದ ಪ್ರಾಥಮಿಕ ಶಿಕ್ಷಣವು ಅನೇಕ ಬದಲಾವಣೆ, ಚಟುವಟಿಕೆಗಳನ್ನು ಅಳವಡಿಸಿಕೊಂಡರೂ ಕೂಡ ಇನ್ನೂ ಶಿಕ್ಷಣ ವ್ಯವಸ್ಥೆಯಲ್ಲಿ ಏಕತೆ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಲೇ ನಾವಿಂದು ಅಸಮಾನತೆಯ ಕಂದಕವನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆನೋ ಎನಿಸುತ್ತದೆ.

ಇ ಶಿಕ್ಷಣ, ವರವಾಗಿ ಬಂದಷ್ಟೇ ಶಾಪವೂ ಆಗುತ್ತಿರುವುದು, ಶಿಕ್ಷಿತ ಪ್ರಜೆಯ ಮನೋವಿಕಾರಕ್ಕೆ ಕಾರಣವಾಗುತ್ತಿರುವುದು ವಿಷಾದನೀಯ!
ಸತ್ಯವೆಂಬುದು ಬಹುಶಃ ಅಡ್ಡದಾರಿಯೇ ಇಲ್ಲದ ಪ್ರಪಂಚ. ಸತ್ಯ ಮತ್ತು ಬಿಡುಗಡೆ (ವಿಮೋಚನೆ) ಒಂದೇ ನಾಣ್ಯದ ಎರಡು ಮುಖಗಳೆನ್ನುತ್ತಾರೆ, ಜೆ. ಕೃಷ್ಣಮೂತರ್ಿ. ಮಂಡೋಪನಿಷದ್ ಹೇಳುವಂತೆ `ಸ ವಿದ್ಯಾ ಯಾ ವಿಮುಕ್ತಯೇ' - ವಿಮೋಚನೆಗೊಳಿಸುವುದೇ ವಿದ್ಯೆ ಎಂಬುದನ್ನು ಜ್ಞಾಪಿಸಿಕೊಳ್ಳೋಣ.
(ಮೂಲ: ಯೋಜನಾ ಪತ್ರಿಕೆ)

★ ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :

ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

ಕನ್ನಡ ಸಾಹಿತ್ಯ ಪಠ್ಯಕ್ರಮ ★
 
 ಪತ್ರಿಕೆ-1
ರ ಪಠ್ಯಕ್ರಮ

★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ:
 - ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
___________________________________________________________________________________

ಪತ್ರಿಕೆ-II ರ ಪಠ್ಯಕ್ರಮ

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.


1. ಕಾವ್ಯ :
★ ಹೊಸಗನ್ನಡ ಕವಿತೆ

 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ

Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -

Ed : ಎಸ್.ಜಿ. ಇಮ್ರಾಪುರ. --
---EnD--

★ ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :

ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

ಕನ್ನಡ ಸಾಹಿತ್ಯ ಪಠ್ಯಕ್ರಮ ★
 
 ಪತ್ರಿಕೆ-1
ರ ಪಠ್ಯಕ್ರಮ

★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ:
 - ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
___________________________________________________________________________________

ಪತ್ರಿಕೆ-II ರ ಪಠ್ಯಕ್ರಮ

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.


1. ಕಾವ್ಯ :
★ ಹೊಸಗನ್ನಡ ಕವಿತೆ

 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ

Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -

Ed : ಎಸ್.ಜಿ. ಇಮ್ರಾಪುರ. --
---EnD--
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

ಕನ್ನಡ ಸಾಹಿತ್ಯ ಪಠ್ಯಕ್ರಮ ★
 
 ಪತ್ರಿಕೆ-1
ರ ಪಠ್ಯಕ್ರಮ

★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ:
 - ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
___________________________________________________________________________________

ಪತ್ರಿಕೆ-II ರ ಪಠ್ಯಕ್ರಮ

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.


1. ಕಾವ್ಯ :
★ ಹೊಸಗನ್ನಡ ಕವಿತೆ

 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ

Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -

Ed : ಎಸ್.ಜಿ. ಇಮ್ರಾಪುರ. --
---EnD--

ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.


1. ಕಾವ್ಯ :
★ ಹೊಸಗನ್ನಡ ಕವಿತೆ

 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.


1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :

1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.

A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.


ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ .
ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :

— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :
— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಐಚ್ಛಿಕ ವಿಷಯವಾಗಿ 'ಕನ್ನಡ ' :
★ ಕಡ್ಡಾಯ ಪತ್ರಿಕೆ  :
 
ಐ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಕನ್ನಡ ಕಡ್ಡಾಯ ಪತ್ರಿಕೆ  ಒಂದು ಭಾಗವಾಗಿದ್ದಾಗ್ಯೂ ಅಭ್ಯರ್ಥಿಯ  ಅರ್ಹತೆಯನ್ನು, ಆಯಾ ಭಾಷೆಗಳಲ್ಲಿ ಕನಿಷ್ಟ ಮಟ್ಟದ ಜ್ಞಾನವನ್ನು ಅಳೆಯಲು ಹಾಗೆಯೆ ಮೌಖಿಕ ಪರೀಕ್ಷೆಗೆ ಅರ್ಹತಾದಾಯಕನೆಂದು ನಿರ್ಧರಿಸಲು ಈ ಪತ್ರಿಕೆಯನ್ನು  ಪರಿಗಣಿಸಲಾಗುತ್ತದೆ. ಆದರೆ ಅಭ್ಯರ್ಥಿಯು ಪಡೆಯುವ ಅಂಕಗಳನ್ನು ರೈಂಕಿಂಗ್ ನಿರ್ಧಾರಕ್ಕಾಗಿ ಸೇರಿಸಿಕೊಳ್ಳಲಾಗುವುದಿಲ್ಲ.  ಇಲ್ಲಿ ಗಮನಿಸುವ ಅಂಶವೆಂದರೆ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಐಚ್ಛಿಕ ವಿಷಯಗಳ ಪತ್ರಿಕೆಗಳನ್ನು ತಿದ್ದಲಾಗುತ್ತದೆ.

★ ಐಚ್ಛಿಕ ವಿಷಯ :

— ಈ ಪತ್ರಿಕೆಯ ಉದ್ದೇಶವು ಕನ್ನಡದ ಗಂಭೀರ ಗ್ರಾಂಥಿಕ ಗದ್ಯವನ್ನು ಓದುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ಹಾಗು ಕನ್ನಡದಲ್ಲಿ ಅಭ್ಯರ್ಥಿಯ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷಿಸುವುದಾಗಿದೆ.   ಐಚ್ಛಿಕ ವಿಷಯದ ವ್ಯಾಪ್ತಿಯು ಬಹಳ ದೀರ್ಘವಾಗಿದ್ದು,  ಆಳವಾಗಿ ಅಧ್ಯಯನ ಮಾಡಬೇಕಾಗಿರುವುದು. 
ಉನ್ನತವಾದ ಈ ಪರೀಕ್ಷೆಯಲ್ಲಿ ಒಂದೇ ಒಂದು ಅಂಕವು ಸಹ ಮಹತ್ವದ ಪಾತ್ರ ನಿರ್ವಹಿಸುತ್ತದೆನ್ನುವುದು ಮರೆಯುವಂತಿಲ್ಲ.  ಅಂದರೆ ಎಷ್ಟು ಪದಗಳಲ್ಲಿ ಉತ್ತರ ಬರೆಯಬೇಕೆಂಬುದು ಸೂಚಿಸಲಾಗಿರುತ್ತದೆ. 

★ ಕನ್ನಡ ಸಾಹಿತ್ಯ ಪಠ್ಯಕ್ರಮ ★
 ಪತ್ರಿಕೆ-1


★ ಭಾಗ-I
★ ಕನ್ನಡ ಭಾಷೆಯ ಚರಿತ್ರೆ.

— ಭಾಷೆ ಎಂದರೇನು? ಭಾಷೆಯ ಸಮಾನ್ಯ ಲಕ್ಷಣಗಳು,
— ಭಾಷೆಯ ವ್ಯಾಕರಣ, ದ್ರಾವಿಡ ಭಾಷೆಗಳ ತೌಲನಿಕ ಮತ್ತು ವೈದೃಶ್ಯ  ಲಕ್ಷಣಗಳು,
— ಕನ್ನಡ ಅಕ್ಷರಮಾಲೆ,
— ಕನ್ನಡ ವ್ಯಾಕರಣದ ಕೆಲುವು ಪ್ರಧಾನ ಲಕ್ಷಣಗಳು:
— ಲಿಂಗ, ವಚನ, ವಿಭಕ್ತಿ, ಕ್ರಿಯಾಪದ,  ಧಾತೃ ಮತ್ತು ಸರ್ವನಾಮ.
— ಕನ್ನಡ ಭಾಷೆಯ ಕಾಲಗಣನಾ ಹಂತಗಳು.
— ಕನ್ನಡ ಭಾಷೆಯ ಮೇಲೆ ಇತರ ಭಾಷೆಗಳ ಪ್ರಭಾವ.
— ಕನ್ನಡ ಭಾಷೆಗಳಲ್ಲಿರುವ ಉಪಭಾಷೆಗಳು. - ಕನ್ನಡ ಭಾಷಾ ಬೆಳವಣಿಗೆಯ ವಿವಿಧ ಪ್ರಾದೇಶಿಕ ಮತ್ತು ಸಾಮಾಜಿಕ  ಅಂಶಗಳು.
— ಭಾಷಾ ಸ್ವೀಕರಣ ಮತ್ತು ಸ್ವರ ಭೇಧ - ಕನ್ನಡ ಭಾಷೆ ಮತ್ತು ಅದರ ಒಳಭೇಧಗಳು.
— ಕನ್ನಡ ಸಾಹಿತ್ಯಿಕ ಮತ್ತು ಆಡುಮಾತಿನ ಶೈಲಿ.

★ ಭಾಗ-II
A. ಕನ್ನಡ ಸಾಹಿತ್ಯ ಚರಿತ್ರೆ


* ಪ್ರಾಚೀನ ಕನ್ನಡ ಸಾಹಿತ್ಯ
— ಪ್ರಾಚೀನ ಕನ್ನಡ ಸಾಹಿತ್ಯದ ಉದಯ, ಅದರ ಪ್ರವ್ರತ್ತಿ, ಪ್ರಭಾವ, ಬೆಳವಣಿಗೆಗಳು

* ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಹಿನ್ನೆಲೆಯಲ್ಲಿ 10, 12, 16, 17, 19 ಮತ್ತು 20ನೇಯ  ಶತಮಾನದ ಸಾಹಿತ್ಯದ ಅಧ್ಯಯನ  ಹಾಗೂ ಕೆಳಗೆ ಪಟ್ಟಿ ಮಾಡಲಾಗಿರುವ ಕವಿಗಳಿಗೆ ಸಂಭಂಧಿಸಿದ ಸಾಹಿತ್ಯ ರೂಪಗಳ ಹಿನ್ನೆಲೆಯಲ್ಲಿ ಅವುಗಳ ಮೂಲ, ಬೆಳವಣಿಗೆ ಮತ್ತು ಸಾಧನಗಳೊಂದಿಗೆ ವಿಮರ್ಷಾತ್ಮಕವಾಗಿ  ಅಧ್ಯಯನ  ಮಾಡುವುದು.

* ಚಂಪೂ ಸಾಹಿತ್ಯ : ಪಂಪ, ಜನ್ನ, ನಾಗಚಂದ್ರ.
* ವಚನ ನಾಹಿತ್ಯ : ಬಸವಣ್ಣ, ಅಕ್ಕ ಮಹಾದೇವಿ .
* ಮಧ್ಯಕಾಲಿನ ಕನ್ನಡ ಸಾಹಿತ್ಯ- ಅದರ ಪ್ರವ್ರತ್ತಿ, ಪ್ರಭಾವ,
 * ಮಧ್ಯಕಾಲಿನ ಕಾವ್ಯ :
— ಹರಿಹರ,  ರಾಘವಾಂಕ,  ಕುಮಾರವ್ಯಾಸ.
* ದಾಸ ಸಾಹಿತ್ಯ:
— ಪುರಂದರ ದಾಸ ಮತ್ತು ಕನಕದಾಸ
* ಸಾಂಗತ್ಯ:
— ರತ್ನಾಕರವರ್ಣಿ.

C. ಆಧುನಿಕ ಕನ್ನಡ ಸಾಹಿತ್ಯ :
— ಪ್ರಭಾವ , ಪ್ರವೃತ್ತಿಗಳು.
— ನವೋದಯ,  ಪ್ರಗತಿಶೀಲ,  ನವ್ಯ, ದಲಿತ ಮತ್ತು ಬಂಡಾಯ ಸಾಹಿತ್ಯ.

★ ಭಾಗ - III
A. ಕಾವ್ಯ ಮತ್ತು ಸಾಹಿತ್ಯಿಕ ವಿಮರ್ಶೆಗಳು
- ಕಾವ್ಯ ಮೀಮಾಂಸೆ ಮತ್ತು ವಿಮರ್ಶೆಯ ಔಪಚಾರಿಕ ಭೇದಗಳು,
- ಕಾವ್ಯದ ವ್ಯಾಖ್ಯೆಗಳು ಮತ್ತು ಗುರಿಗಳು.
- ಹಲವಾರು ಕಾವ್ಯ ಪಂಥಗಳ ಪ್ರತಿಪಾದನೆಯ ನಿರೂಪಣೆ.
- ಅಲಂಕಾರ,  ರೀತಿ,  ರಸ, ವಕ್ರೋಕ್ತಿ,  ಧ್ವನಿ ಮತ್ತು ಔಚಿತ್ಯ, 
- ರಸ ಸೂತ್ರದ ಅರ್ಥವಿವರಣೆ.
- ಕನ್ನಡ ಸಾಹಿತ್ಯಿಕ ವಿಮರ್ಶೆಯ ಇತ್ತೀಚಿನ ರೂಪಗಳು,  ಪ್ರವೃತ್ತಿಗಳು, ಔಪಚಾರಿಕ,  ಐತಿಹಾಸಿಕ,  ಮಾರ್ಕ್ಸವಾದಿ,  ಮಹಿಳಾಪರ, ಪೂರ್ವ ವಸಾಹತುಶಾಹಿ ವಿಮರ್ಶೆಗಳು.

B. ಕರ್ನಾಟಕ ಸಾಂಸ್ಕೃತಿಕ ಚರಿತ್ರೆ:
★ ಭಾರತೀಯ ಹಿನ್ನೆಲೆಯಲ್ಲಿ ಕರ್ನಾಟಕ ಸಂಸ್ಕೃತಿ, 
- ಕರ್ನಾಟಕ ಸಂಸ್ಕೃತಿಯ ಪುರಾತನತೆ.

★ ಕರ್ನಾಟಕ ರಾಜಮನೆತನಗಳ ವಿಸ್ತೃತ ಅಧ್ಯಯನ:
 - ಬಾದಾಮಿಯ ಚಾಲುಕ್ಯರು ಮತ್ತು ಕಲ್ಯಾಣದ ಚಾಲುಕ್ಯರು ,
- ರಾಷ್ಟ್ರಕೂಟರು,
- ಹೊಯ್ಸಳರು, 
- ವಿಜಯ ನಗರದ ದೊರೆಗಳು ಮತ್ತು ಅವರ ಸಾಹಿತ್ಯಿಕ ಸ್ಥಿತಿಗತಿಗಳು. 
★ ಕರ್ನಾಟಕದ ಪ್ರಮುಖ ಧರ್ಮಗಳು ಮತ್ತು ಅವುಗಳ ಸಾಂಸ್ಕೃತಿಕ ಕೊಡುಗೆಗಳು.

★ ಧಾರ್ಮಿಕ ಚಳುವಳಿಗಳು, ಸಾಮಾಜಿಕ ಸ್ಥಿತಿಗತಿಗಳು.

★ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ :
- ಸಾಹಿತ್ಯಿಕ ಸಂಧರ್ಭದಂತೆ  ಶಿಲ್ಪಕಲೆ , ವಾಸ್ತುಶಿಲ್ಪ,  ಚಿತ್ರಕಲೆ, ಸಂಗೀತ,  ನೃತ್ಯ.

★ ಕರ್ನಾಟಕ ಸ್ವಾತಂತ್ರ ಚಳುವಳಿ . ಕರ್ನಾಟಕದ ಏಕೀಕರಣ - ಕನ್ನಡ ಸಾಹಿತ್ಯದ ಮೇಲೆ ಅದರ ಪ್ರಭಾವ.
———————————————

ಪತ್ರಿಕೆ-II

Section-A.
A. ಹಳೆಗನ್ನಡ ಸಾಹಿತ್ಯ

1. ಪಂಪನ ವಿಕ್ರಮಾರ್ಜುನ ವಿಜಯ  (cantos 12 & 13), ( ಪ್ರಕಾಶಕರು ಮೈಸೂರು ವಿಶ್ವವಿದ್ಯಾಲಯ )

2. ವಡ್ಡಾರಾಧನೆ  ( ಸುಕುಮಾರ ಸ್ವಾಮಿಯ ಕಥೆ,  ವಿದ್ದ್ಯುಚ್ಛೋರನ ಕಥೆ)

B. ಮಧ್ಯಕಾಲಿನ ಕನ್ನಡದ ಸಾಹಿತ್ಯ :
1. ವಚನ ಕಮ್ಮಟ,
Ed: ಕೆ. ಮರುಳ ಸಿದ್ದಪ್ಪ ,  ಕೆ. ಆರ್.  ನಾಗರಾಜ್.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

2. ಜನಪ್ರೀಯ ಕನಕ ಸಂಪುಟ,
Ed. ಡಾ| ಜವರೇಗೌಡ ( ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ಬೆಂಗಳೂರು )

3. ನಂಬಿಯಣ್ಣನ ರಗಳೆ,
Ed., ಟಿ.ಎನ್.  ಶ್ರೀಕಂಠಯ್ಯ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ,  ಮೈಸೂರು )

4. ಕುಮಾರವ್ಯಾಸ ಭಾರತ  : ಕರ್ಣ ಪರ್ವ  (ಮೈಸೂರು ವಿಶ್ವವಿದ್ಯಾಲಯ)

5. ಭರತೇಶ ವೈಭವ ಸಂಗ್ರಹ
Ed. ತ. ಸು. ಶಮಾ ರಾವ್
(ಮೈಸೂರು ವಿಶ್ವವಿದ್ಯಾಲಯ )


Section-B
A. ಆಧುನಿಕ ಕನ್ನಡ ಸಾಹಿತ್ಯ.

1. ಕಾವ್ಯ :
★ ಹೊಸಗನ್ನಡ ಕವಿತೆ
 Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ಬೆಂಗಳೂರು )

2. ಕಾದಂಬರಿ :
★ ಬೆಟ್ಟದ ಜೀವ-ಶಿವರಾಂ ಕಾರಂತ.
★ ಮಾಧವಿ -ಅರುಪಮಾ ನಿರಂಜನ. 
★ ಒಡಲಾಳ -ದೇವನೂರ ಮಹಾದೇವ.

3. ಚಿಕ್ಕ ಕಥೆ:
★ ಕನ್ನಡದ ಸಣ್ಣ ಕಥೆಗಳು,
Ed :ಜಿ.ಎಚ್.  ನಾಯಕ್
(ಕನ್ನಡ ಸಾಹಿತ್ಯ ಪರಿಷತ್ತು , ನವ ದೆಹಲಿ)

4. ನಾಟಕ :
★ ಶೂದ್ರ ತಪಸ್ವಿ - ಕುವೆಂಪು.
★ ತುಘಲಕ್ - ಗಿರೀಶ್ ಕಾರ್ನಾಡ್.

5. ವಿಚಾರ ಸಾಹಿತ್ಯ :
★ ದೇವರು - ಎ.ಎನ್.  ಮೂರ್ತಿರಾವ್
( ಪ್ರಕಾಶಕರು: ಡಾ| ವಿ.ಕೆ. ಮೂರ್ತಿ,  ಮೈಸೂರು)

B. ಜಾನಪದ ಸಾಹಿತ್ಯ :
1. ಜನಪದ ಸ್ವರೂಪ - ಡಾ| ಎಚ್.ಎಮ್.  ನಾಯಕ (ಟ.ವೆಂ. ಸ್ಮಾರಕ ಗ್ರಂಥ ಮಳಿಗೆ , ಮೈಸೂರು )

2. ಜಾನಪದ ಗೀತಾಂಜಲಿ -
 Ed. ಡಾ| ಜವರೇಗೌಡ. ( ಪ್ರಕಾಶಕರು: ಸಾಹಿತ್ಯ ಅಕಾಡೆಮಿ, ನವ ದೆಹಲಿ)

3. ಕನ್ನಡದ ಜನಪದ ಕಥೆಗಳು -
Ed. ಜಿ.ಎಸ್. ಪರಮಶಿವಯ್ಯ.
(ಮೈಸೂರು ವಿಶ್ವವಿದ್ಯಾಲಯ )

4. ಬೀದಿ ಮಕ್ಕಳು ಬೆಳೆದೂ
Ed. ಕಳೆಗೌಡ ನಾಗವರ.
(ಪ್ರಕಾಶಕರು: ಬೆಂಗಳೂರು ವಿಶ್ವವಿದ್ಯಾಲಯ )

5. ಸಾವಿರದ ಒಗಟುಗಳು -
Ed : ಎಸ್.ಜಿ. ಇಮ್ರಾಪುರ.