"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Friday 4 April 2014

★ ಸಾಮಾನ್ಯ ಜ್ಞಾನ - 3. (General Knowledge -3)

★ ಸಾಮಾನ್ಯ ಜ್ಞಾನ - 3.
(General Knowledge -3)

 * L.P.G ಸೋರುವಿಕೆಯನ್ನು ಪತ್ತೆಹಚ್ಚಲು ಉಪಯೋಗಿಸುವ ರಸಾಯನಿಕ: — ಈಥೈಲ್ ಆಲ್ಕೊಹಾಲ್.

 * ಖೈಬರ್ ಕಣಿವೆ (ಖೈಬರ್ ಪಾಸ್) ಎಲ್ಲಿದೆ? — ಪಾಕಿಸ್ತಾನ.

 * ಇತ್ತೀಚೆಗೆ (2010) ಜಾರಿಗೆ ಬಂದ ಹೆರಿಗೆ ಪೂರ್ವ ಹಾಗೂ ನಂತರ ಮಹಿಳೆಗೆ ಬೇಕಾದ ರಕ್ತದ ಬಾಟಲ್ ಪೂರೈಸುವ ಯೋಜನೆ :— ಆಪತ್.

 * ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇರುವ ಗಡಿರೇಖೆ:— 38ನೇ ಪ್ಯಾರಲಲ್.

 * ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು:— ಅ.ನ.ಕೃ.

 * ಹೆಳವನಕಟ್ಟೆ ಗಿರಿಯಮ್ಮ ನ ಜನಪ್ರಿಯ ಕಾವ್ಯ ಯಾವುದು? —
ಚಂದ್ರಹಾಸ ಕಥೆ.

 * ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳ ಸಂಖ್ಯೆ:— 6.
ಅವುಗಳೆಂದರೆ (English, French, Russian, Spanish, Chine, Arabic)

* ಘಟಪ್ರಭಾ ಪಕ್ಷಿಧಾಮ ಇರುವ ಜಿಲ್ಲೆ:— ಬೆಳಗಾವಿ.

 * ಭಾರತದ ಅತ್ಯಧಿಕ ಪ್ರಸಾರವಿರುವ ದಿನಪತ್ರಿಕೆ:— ದೈನಿಕ್ ಜಾಗರಣ್.

 * ಕರ್ನಾಟಕದ ರಫ್ತಿನಲ್ಲಿ ಅತ್ಯಧಿಕ ಪ್ರಮಾಣ ಹೊಂದಿರುವ ಉತ್ಪನ್ನ ಯಾವುದು? — ಕಂಪ್ಯೂಟರ್ ಸಾಫ್ಟವೇರ್.

 * ರಾಜ್ಯದಲ್ಲಿ ಪ್ರಸ್ತುತ ಇರುವ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಗಳ ಸಂಖ್ಯೆ :—
 30 ಮತ್ತು 5627.

 * ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು? —
ಕ್ಯಾಬಿನೆಟ್ ಮಿಷನ್ ಯೋಜನೆ.

 * ಜಗತ್ತಿನ ಅತ್ಯಂತ ಶಕ್ತಿಶಾಲಿ ದೂರದರ್ಶನದ ಹೆಸರು? — ALMA.(ಅಟಕಾಮಾ ಮರುಭೂಮಿಯಲ್ಲಿದ್ದು - 66 ರೇಡಿಯೋ ಡಿಶ್ ಗಳನ್ನು ಜೋಡಿಸಲಾಗಿದೆ)

 * ಯಾವ ರಾಷ್ಟೀಯ ಉದ್ಯಾನವನದಲ್ಲಿ ಬಿಳಿಯ ಹುಲಿಗಳನ್ನು ರಕ್ಷಿಸಲಾಗಿದೆ?— ನಂದನ್ ಕಣ್ಣನ್.

 * ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?— ಕೋಲಾರ -ಹೊರಮಾವು.

 * ದೇಶದ ಪ್ರಪ್ರಥಮ ಮಾನೋ ರೈಲು ಆರಂಭವಾಗಿದ್ದು ಎಲ್ಲಿ ?—
ಮುಂಬಯಿನಲ್ಲಿ. (8.9 ಕಿ.ಮೀ ಉದ್ದ. ವಡಾಲಾ - ಚಂಬೂರ್ ಪ್ರದೇಶಗಳ ಮಧ್ಯೆ)

 * 'ಕಿಸಾನ್ ದಿವಸ್' ಯಾರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುತ್ತಿದೆ? —
 ಮಾಜಿ ಪ್ರಧಾನಿ ಚರನ್ ಸಿಂಗ್. (ಡಿಸೆಂಬರ್ 23)

 * ವಿಶ್ವದಲ್ಲೇ ಅತಿ ಹೆಚ್ಚು ದೇಶಗಳೊಂದಿಗೆ ಸರಹದ್ದನ್ನು ಹಂಚಿಕೊಂಡಿರುವ ದೇಶ ?— ಚೀನಾ.

 * 'ರಾಮನಾಥ್ ಗೋಯೆಂಕಾ ಪ್ರಶಸ್ತಿ' ಯನ್ನು ಕೊಡಲಾಗುವ ಕ್ಷೇತ್ರ:—
 ಪತ್ರಿಕೋದ್ಯಮ.

 * ನವೆಂಬರ್ 2010ರಲ್ಲಿ ಭಾರತ ಸರ್ಕಾರ SABALA ( ‘Sabla’ or the ‘Rajiv Gandhi Scheme for Adolescent Girls’ ) ಎಂಬ ಯೋಜನೆ ಜಾರಿಗೆ ತಂದಿರುವ ಮುಖ್ಯ ಉದ್ದೇಶ -

(ಇದರ ಪ್ರಕಾರ Integrated Child Development Services ವತಿಯಿಂದ 11ರಿಂದ 18 ವಯಸ್ಸಿನ ಒಳಗಿನ ಹೆಣ್ಣು ಹುಡುಗಿಯರಿಗೆ ಪೌಷ್ಠಿಕ ಆಹಾರ ಮತ್ತು ವಿಶೇಷ ತರಬೇತಿ ನೀಡಲಾಗುವುದು.)

 * ಪ್ರಪಂಚದಲ್ಲೇ ಅತಿ ಹೆಚ್ಚು ಕಾಯ್ದಿಟ್ಟ ಚಿನ್ನ ಹೊಂದಿರುವ ದೇಶ ?—
ಯುನೈಟೆಡ್ ಸ್ಟೇಟ್ಸ್.

 * ಜಲಾಂತರ್ಗಾಮಿ ಹಡಗಿನ ಮೂಲಕ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ ? — ಪೆರಿಸ್ಕೋಪ್.

 * ಯಾವ ವೈಸರಾಯ್ ನ ಕಾಲದಲ್ಲಿ ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು ?
 or
* ಕಲ್ಕತ್ತಾದಿಂದ ದೆಹಲಿಗೆ ಬ್ರಿಟನ್ ಅಧಿಪತ್ಯದ ಕೇಂದ್ರ ಸ್ಥಾನ ಬದಲಾವಣೆ ಪ್ರಸ್ತಾವನೆಯನ್ನು ಮುಂದಿಟ್ಟ ಗವರ್ನರ್ ಜನರಲ್ ಯಾರು ? — ಲಾರ್ಡ್ ಹಾರ್ಡಿಂಜ್.

 * ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಜನಕನೆಂದು ಯಾರನ್ನು ಕರೆಯುತ್ತಾರೆ ? — E.L. ಥಾರ್ನ್ ಡೈಕ್.

 * ವಿಶ್ವದ 7 ಖಂಡಗಳಲ್ಲಿನ ಎತ್ತರವಾದ ಶಿಖರಗಳನ್ನು ಅತಿ ವೇಗವಾಗಿ ಏರಿ ದಾಖಲೆ ಸೃಷ್ಟಿಸಿದ ಮಹಿಳೆ ಯಾರು ? —
ಅನ್ನಾ ಬೆಲ್ಲಿಲ್ಯಾಂಡ್.

 * ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ : —
 ಪಿ.ವಿ. ನರಸಿಂಹರಾವ್.

 * ವಿಶ್ವದಲ್ಲೇ ಅತಿದೊಡ್ಡದಾದ 'ತ್ರಿ ಗೊಜರ್ಸ್ ಜಲಾಶಯ' ವನ್ನು ಚೀನಾ ದೇಶವು ಯಾವ ನದಿಯ ಮೇಲೆ ನಿರ್ಮಿಸುತ್ತಿದೆ ? —
 ಯಾಂಗ್ಜಿ ನದಿ.

 * ಪರಿಸರ ಸಂರಕ್ಷಣೆಗೊಸ್ಕರ 'ಗ್ರೀನ್ ಟ್ರ್ಯಾಕ್' ನ್ನು ವಿಧಿಸಿದ ಮೊದಲ ರಾಷ್ಟ್ರ ? —
 ನ್ಯೂಜಿಲೆಂಡ್.

 * ಪ್ರಪಂಚದಲ್ಲಿ ಅತ್ಯಂತ ಎತ್ತರವಾದ ಪರ್ವತ ಶ್ರೇಣಿ ಹಿಮಾಲಯ ಪರ್ವತಗಳಾದರೆ, ಉದ್ದವಾದ ಪರ್ವತ ಶ್ರೇಣಿ ಯಾವುದು ?—
ಆಂಡೀಸ್ ಪರ್ವತಗಳು (ದ.ಅಮೇರಿಕ)

 * ಪವಿತ್ರ ಪರ್ವತ (Holy Mountain) ಎಂದು ಯಾವುದನ್ನು ಕರೆಯುತ್ತಾರೆ ? — ಫ್ಯೂಜಿಯಾಮಾ (ಜಪಾನ್)

 * ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ -
( ಕೇರಳ )

 * ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ -
 (ಥೋರಿಯಂ)

 * ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಯಾವ ವಿಧಿಯಡಿ ಸುಪ್ರೀಂಕೋರ್ಟ್ ರಿಟ್ ಗಳನ್ನು ಜಾರಿ ಮಾಡುತ್ತದೆ ? —
32ನೇ ವಿಧಿ.

 * 'ಸಂವಿಧಾನದ ಪೀಠಿಕೆ' ಸಂವಿಧಾನದ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪು ನೀಡಿತು? —
 ಬೇರುಬೆರಿ ಪ್ರಕರಣದಲ್ಲಿ.

 * ರಾಜ್ಯಗಳ ಪುನರ್ ವಿಂಗಡಣೆ ಸಮಿತಿಯ ಅಧ್ಯಕ್ಷತೆಯನ್ನು ಯಾರು ವಹಿಸಿದ್ದರು ?—
 ಫಜಲ್ ಅಲಿ.

 * ನೂತನ ಶತಮಾನದ ಮೊದಲ ಸೂರ್ಯಕಿರಣಗಳು ಸ್ಪರ್ಶಿಸಿದ "ಕಚಲ್ " ದ್ವೀಪ ಎಲ್ಲಿ ಕಂಡುಬರುತ್ತದೆ ?—
 ನಿಕೋಬಾರ್ ಸಮುದಾಯ.

 * ಭಾರತದಲ್ಲಿ ಸೂರ್ಯ ಉದಯಿಸುವ ಅರುಣಾಚಲ ಪ್ರದೇಶ, ಗುಜರಾತ್ ರಾಷ್ಟ್ರಗಳ ನಡುವೆ ಇರುವ ವ್ಯತ್ಯಾಸ ಎಷ್ಟು ? —
 2 ಗಂಟೆಗಳು.

 *,'ಅಂತರ್ರಾಷ್ಟ್ರೀಯ ಓಝೊನ್ ' ದಿನಾಚರಣೆಯನ್ನು ಎಂದು ಆಚರಿಸಲಾಗುತ್ತದೆ ? —
 ಸೆಪ್ಟೆಂಬರ್ 16.

 * ನ್ಯಾಟೋ (NATO) ದ ಪ್ರಧಾನ ಕಾರ್ಯಾಲಯ ಎಲ್ಲಿದೆ ? —
 ಬ್ರಸ್ಸೆಲ್ಸ್ (ಬೆಲ್ಜಿಯಂ)

 * ಅಂತರ್ರಾಷ್ಟ್ರೀಯ ಒಲಂಪಿಕ್ ಸಮಿತಿ ಯ ಪ್ರಧಾನ ಕಾರ್ಯಾಲಯ ಎಲ್ಲಿದೆ ? —
 ಲುಸ್ಸಾನೆ (ಸ್ವಿಟ್ಜರ್ಲೆಂಡ್)

 * ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ -
(ವಿಶ್ವಬ್ಯಾಂಕ್)

 * RTE ಇದರ ವಿಸ್ತೃತ ರೂಪ :—
 (Right to Education)

 * ಗ್ರಾಂಡ್ ಟ್ರಂಕ್ ರಸ್ತೆಯ ಮೂಲಕ ಸೇರುವ ನಗರಗಳಾವವು ? —
ಕೊಲ್ಕತ್ತಾ -ಅಮೃತಸರ.

 * ಭಾರತದ ಅಶಾಂತಿ ಪಿತಾಮಹ (Father of Indian unrest) ಎಂದು ಖ್ಯಾತಿ ಪಡೆದವರು ?—
ಬಾಲ ಗಂಗಾಧರ ತಿಲಕ.

 * ವಿಶ್ವಬ್ಯಾಂಕಿನ ಅಂದಾಜಿನ ಪ್ರಕಾರ ಭಾರತದ 40% ಜನತೆ ಅಂತರರಾಷ್ಟ್ರೀಯ ಬಡತನ ರೇಖೆ(IPL) (ದಿನವೊಂದಕ್ಗಿಂಕೆ 1.25 ಅಮೆರಿಕನ್ತ ಡಾಲರ್ ಗಿಂತ ಕಡಿಮೆ ಸಂಪಾದನೆ ) ಕೆಳಗೆ ವಾಸಿಸುತ್ತಿದ್ದಾರೆ.

 * ಒಂದು ಟನ್ ಕಾಗದವನ್ನು ಉತ್ಪಾದಿಸಲು ಬಳಸಲಾಗುವ ನೀರಿನ ಪ್ರಮಾಣ ? —
 55,000 ಲೀಟರ್.

 * ಪ್ರಾಥಮಿಕ ಬಣ್ಣಗಳು ಯಾವುವು ? —
ನೀಲಿ, ಹಸಿರು ಮತ್ತು ಕೆಂಪು.

 * ಸಂವಿಧಾನದ ಯಾವ ವಿಧಿಯ ಪ್ರಕಾರ ರಾಜ್ಯಪಾಲರನ್ನು 2 ಅಥವಾ ಅದಕ್ಕಿಂತ ಹೆಚ್ಚಿನ ರಾಜ್ಯಗಳಿಗೆ ನೇಮಿಸುವ ಅವಕಾಶ ಕಲ್ಪಿಸಿದೆ ? —
 7ನೇ ವಿಧಿ.

 * ಭಾರತದ ಯಾವ ರಾಜ್ಯದಲ್ಲಿ ಸೂರ್ಯ ಕೊನೆಯದಾಗಿ ಉದಯಿಸುತ್ತಾನೆ ? —
ಗುಜರಾತ್.

 * ಯಾವ ವಿಟಮಿನ್ ಲೋಪದಿಂದ ಬಂಜೆತನ ಬರುತ್ತದೆ? —
ವಿಟಮಿನ್ E.

 * ರಕ್ತ ಹೆಪ್ಪುಗಟ್ಟಲು ಸಹಾಯವಾಗುವ ವಿಟಮಿನ್ ಯಾವುದು ? —
 ವಿಟಮಿನ್ K.

 * ಸಿರಿಯಾದ ರಾಜಧಾನಿ :
( ಡಮಾಸ್ಕಸ್)

 * ಭಾರತದ ಪ್ರಪ್ರಥಮ ಸಮರ್ಪಿತ ಮಿಲಿಟರಿ ಉಪಗ್ರಹ GSAT -7 ರ ಹೆಸರು:
( ರುಕ್ಮಿಣಿ)

 * ನಮ್ಮ ದೇಶದ ಗ್ರಾಮೀಣ ಜನರಿಗೆ ಕುಟುಂಬವೊಂದಕ್ಕೆ ವಾರ್ಷಿಕ ಗರಿಷ್ಠ 100 ದಿನದ ಉದ್ಯೋಗ ಭರವಸೆಯನ್ನು ನೀಡುತ್ತಿರುವ ಯೋಜನೆ -
( ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.)

 * SAFTA ಎಂದರೆ -
(South Asian Free Trade Agreement)

 * ಭಾರತದ ಎಲ್ಲ ಜಿಲ್ಲೆಗಳ ಎಲ್ಲ ಗ್ರಾಮೀಣ ಬ್ಯಾಂಕುಗಳಿಗೆ ಬಡ್ಡಿಯ ದರವನ್ನು ನಿಗದಿ ಮಾಡುವ ಸಂಸ್ಥೆ -
(NABARD)

 * ಭಾರತದ ಮೊದಲ ಯೋಜನಾ ಆಯೋಗದ ಅವಧಿ -
( 1951-1956 )

 * Development As Freedom ಕೃತಿಯ ಕರ್ತೃ -
 (ಅಮರ್ತ್ಯ ಸೇನ್)

 * 2010ರ ಮಾನವ ಅಭಿವೃದ್ಧಿ ಸೂಚ್ಯಂಕದ ಪ್ರಕಾರ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ -
(119)

 * ಚಾಲ್ತಿ ಕಾನೂನಿನ ಪ್ರಕಾರ ಭಾರತದಲ್ಲಿ ದಿನದ ಕನಿಷ್ಟ ಕೂಲಿ -
(ರೂ.125/-)

 * United Nations Conference on Trade and Development (UNCTAD) ಸಂಸ್ಥೆಯ ಪ್ರಕಾರ 2010 ರಿಂದ 2012ರ ಅವಧಿಯಲ್ಲಿ ಜಗತ್ತಿನಲ್ಲಿ ಅತಿ ಹೆಚ್ಚು ವಿದೇಶೀ ಬಂಡವಾಳ ಹೂಡಿಕೆ ಪಡೆಯುವ ದೇಶ -
 (ಭಾರತ)

 * ಜಾಗತಿಕ ಮಟ್ಟದಲ್ಲಿ RIC ಗುಂಪು ಎಂದರೆ - ( Russia - India - China )

No comments:

Post a Comment