"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್
Showing posts with label ಸಂಪೂರ್ಣ ಕ್ರಾಂತಿ (Total Revolution):. Show all posts
Showing posts with label ಸಂಪೂರ್ಣ ಕ್ರಾಂತಿ (Total Revolution):. Show all posts

Thursday, 21 November 2013

★ ಸಂಪೂರ್ಣ ಕ್ರಾಂತಿ(Total Revolution):

★ ಸಂಪೂರ್ಣ ಕ್ರಾಂತಿ(Total Revolution): ಇಂದಿರಾಗಾಂಧಿರವರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕೆಂದು ಲೋಕನಾಯಕ ಜಯಪ್ರಕಾಶ ನಾರಾಯಣ ರವರು ಒತ್ತಾಯಿಸುವುದರೊಂದಿಗೆ ಈ ಕ್ರಾಂತಿಗೆ ಮುನ್ನುಡಿ ಹಾಕಿದರು. *. ಜಯಪ್ರಕಾಶ ನಾರಾಯಣ ರವರೊಂದಿಗೆ ವಿ.ಎಂ. ತಾರಕುಂಡೆರವರೂ ಕೂಡಾ ಕ್ರಾಂತಿಗೆ ಕರೆ ನೀಡಿದರು. *. ಈ ಕ್ರಾಂತಿಯ ಮುಖ್ಯ ಉದ್ದೇಶ ಸಾಮಾಜಿಕ ಪರಿವರ್ತನೆಗಾಗಿ ಕಾರ್ಯಕ್ರಮ ಕೈಗೊಳ್ಳುವುದಾಗಿತ್ತು, ಆ ಮೂಲಕ ಸಂಪೂರ್ಣ ಕ್ರಾಂತಿಯನ್ನು ಮಾಡಬೇಕೇಂದು ಜಯಪ್ರಕಾಶ ನಾರಾಯಣ ರವರು ಒತ್ತಾಯಿಸಿ ಸಂಪೂರ್ಣ ಕ್ರಾಂತಿಗೆ(Total Revolution) ಕರೆ ನೀಡಿದರು.